ಬ್ರೇಕಿಂಗ್ ನ್ಯೂಸ್
24-04-24 06:24 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ ಬಂಟರ ಬ್ರಿಗೇಡ್ ಹೆಸರಲ್ಲಿ ಕರಪತ್ರ ಮುದ್ರಿಸಿ, ಆಕ್ಷೇಪಾರ್ಹ ವಿಚಾರಗಳನ್ನು ಬರೆದು ಜಾತಿ, ಜಾತಿಗಳ ನಡುವೆ ದ್ವೇಷ ಹಬ್ಬಿಸುವ ಯತ್ನ ನಡೆದಿದ್ದು ಬಿಜೆಪಿ ಕಾನೂನು ಪ್ರಕೋಷ್ಠದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಕರಪತ್ರದಲ್ಲಿ ಬ್ರಿಜೇಶ್ ಚೌಟರ ಭಾವಚಿತ್ರ ಬಳಸಿ ಆಕ್ಷೇಪಾರ್ಹ ವಿಚಾರಗಳನ್ನು ಮುದ್ರಿಸಿ, ಮತದಾರರಲ್ಲಿ ದ್ವೇಷ ಹಬ್ಬಿಸುವ ಯತ್ನ ನಡೆದಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯೇ ಈ ಕೃತ್ಯವನ್ನು ಮಾಡಿದ್ದಾರೆ. ಈ ರೀತಿಯ ಕರಪತ್ರವನ್ನು ಮುದ್ರಿಸಿ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಜಾತಿಗಳ ನಡುವೆ ದ್ವೇಷ ಬಿತ್ತಿ ಅದರ ದುರ್ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ದೇವಿಪ್ರಸಾದ್ ಸಾಮಾನಿ ಒತ್ತಾಯಿಸಿದ್ದಾರೆ.
ಬಂಟ ಬ್ರಿಗೇಡ್ ಎನ್ನುವ ಯಾವುದೇ ಸಂಸ್ಥೆ ಅಸ್ತಿತ್ವದಲ್ಲಿಲ್ಲ. ಅಂತಹ ಸಂಸ್ಥೆ ಹೆಸರಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಕಾರ್ಯ ಚಟುವಟಿಕೆ ನಡೆಸುವುದು ಕಂಡುಬಂದಿಲ್ಲ. ಚುನಾವಣೆಗೆ ಎರಡು ದಿನ ಇರುವಾಗ ಮತದಾರರಿಗೆ ಪ್ರಭಾವ ಬೀರುವ ಉದ್ದೇಶದಿಂದ ಈ ರೀತಿಯ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಂತಹ ವಿಚಾರಗಳನ್ನು ಪಸರಿಸಿ ಚುನಾವಣೆಯಲ್ಲಿ ಲಾಭ ಮಾಡಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಅಧಿಕಾರಿಯಲ್ಲಿ ಒತ್ತಾಯಿಸಿದ್ದಾರೆ.
Brijesh Chowta, Banta brigade letterhead in Mangalore creates rivalry among communities, a case has been filed in connection to this matter.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm