ಬ್ರೇಕಿಂಗ್ ನ್ಯೂಸ್
24-04-24 07:45 pm Mangalore Correspondent ಕರಾವಳಿ
ಬಂಟ್ವಾಳ, ಎ.24: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು(83) ಎಂಬವರೇ ಅನಾರೋಗ್ಯದ ನಡುವೆಯೇ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಲಿ ಏ.15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ
ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.
83 year old ex army men dies after casting his vote at Bantwal in Mangalore. The deceased has been identified as Madhav Prabhu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm