ಬ್ರೇಕಿಂಗ್ ನ್ಯೂಸ್
24-04-24 08:31 pm Mangalore Correspondent ಕರಾವಳಿ
ಮಂಗಳೂರು, ಎ.24: ಲೋಕಸಭೆ ಚುನಾವಣೆ ಪ್ರಚಾರದ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್'ವೆಲ್'ನಿಂದ ಕಣ್ಣೂರು ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರೋಡ್ ಶೋ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.



ಗರೋಡಿ, ದರ್ಗಾ ಭೇಟಿ
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್'ಗೆ ಭೇಟಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಹುಮ್ಮಸ್ಸಿನಿಂದ ರೋಡ್ ಶೋ ಮೆರವಣಿಗೆಯಲ್ಲಿ ಸಾಗಿ ಬಂದರು.
Congress MP candidate Padmaraj holds road show from Kannur to Pumpwell in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm