ಬ್ರೇಕಿಂಗ್ ನ್ಯೂಸ್
24-04-24 10:39 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.
ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ.ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
Brijesh Chowta holds road show at shaktinagar in Mangalore, says if congress comes to power SDPI will also be powerful to state he added.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm