ಬ್ರೇಕಿಂಗ್ ನ್ಯೂಸ್
25-04-24 02:42 pm Mangalore Correspondent ಕರಾವಳಿ
ಮಂಗಳೂರು, ಎ.25: ‘’ಬಂಟ ಬ್ರಿಗೇಡ್ ’’ ಹೆಸರಲ್ಲಿ ಜಾತಿಗಳ ನಡುವೆ ದ್ವೇಷ ಮೂಡಿಸುವ ರೀತಿ ಕರಪತ್ರ ಹಂಚಿದ ದುಷ್ಕೃತ್ಯವನ್ನು ಖಂಡಿಸಿ ಮಂಗಳೂರಿನ ಬಂಟ ಸಮುದಾಯದ ಪ್ರಮುಖರು ರಾಜಕೀಯ ರಹಿತವಾಗಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ ಸಮಾಜದಲ್ಲಿ ಅಸ್ತಿತ್ವವೇ ಇಲ್ಲದ ಬ್ರಿಗೇಡ್ ಹೆಸರನ್ನು ತೋರಿಸಿ ಜಾತಿ ಜಾತಿ ಮಧ್ಯೆ ದ್ವೇಷ, ವೈಷಮ್ಯ ಮೂಡಿಸುವಂತೆ ಯಾರೋ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಬಂಟ ಸಮಾಜ ಯಾವತ್ತೂ ಜಾತಿ, ಪಕ್ಷದ ಹಿಂದೆ ಹೋದ ಸಮಾಜವಲ್ಲ. ಸಮಾಜದ ಎಲ್ಲ ವರ್ಗದ ಜಾತಿಯ ಜನರನ್ನು ಸೇರಿಸಿಕೊಂಡು ಸಾಮರಸ್ಯ, ಸಹಬಾಳ್ವೆ, ಸಹೋದರತ್ವದ ಜೀವನವನ್ನು ಸಾಗಿಸುತ್ತಿದ್ದಾರೆ. ಇಂಥ ಕೃತ್ಯ ಎಸಗಿದವರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಸಮುದಾಯದ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕಾಣದ ಕೈಗಳಿಗೆ ದೇವರು ಸದ್ಬುದ್ಧಿಯನ್ನು ಕರುಣಿಸಲಿ. ಯಾವುದೇ ಸಮುದಾಯದ ಬಂಧಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬಾರದು. ಚುನಾವಣೆ ನಂತರದಲ್ಲಿಯೂ ನಾವು ಒಟ್ಟಾಗಿ ಸಹಬಾಳ್ವೆ ನಡೆಸಬೇಕು. ಪ್ರೀತಿ, ವಿಶ್ವಾಸದಿಂದ ಸ್ನೇಹಪೂರ್ವಕ ಜೀವನ ನಡೆಸುವಂತಾಗಬೇಕು. ಇಂತಹ ದ್ವೇಷ ಬಿತ್ತುವ ಲೇಖನ ಬರೆದವರು ಯಾರೆಂದು ಸಮಾಜಕ್ಕೆ ತೋರಿಸಿಕೊಡಬೇಕು ಎಂದು ಪೊಳಲಿ ಶ್ರೀ ಕ್ಷೇತ್ರದ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆ ಮಾಡಲಾಯಿತು.
Mangalore Banta brigade fake poster, Bunts community visits polali temple to officer prayers. Some miscreants have created a fake Bunta Brigade with the photo of Brijesh Chowta trying to bring conflict among Bunts and Billavas.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm