ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm