ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm