ಬ್ರೇಕಿಂಗ್ ನ್ಯೂಸ್
26-04-24 09:22 am Mangalore Correspondent ಕರಾವಳಿ
ಮಂಗಳೂರು, ಎ.25: ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಮತಗಟ್ಟೆ ಹೊರಗೆ ಮಾಧ್ಯಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ ನೀಡುತ್ತಿದ್ದಾಗ, ಅಲ್ಲಿ ಒಂದಷ್ಟು ಗುಂಪು ಸೇರಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪ್ರಶ್ನೆ ಮಾಡಲು ಬಂದಿದ್ದಾನೆ. ಮಂಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಬಳಿ ವಾಯ್ಸ್ ರೈಸ್ ಮಾಡಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಇನ್ಸ್ ಪೆಕ್ಟರ್, ಬಿಜೆಪಿ ಕಾರ್ಯಕರ್ತನ ಕಾಲರ್ ಹಿಡಿದು ಎಳೆದೊಯ್ದಿದ್ದಾರೆ.






ಇತರೇ ಪೊಲೀಸರು ಕೂಡ ಸೇರಿಕೊಂಡು ಎಳೆದೊಯ್ದಿದ್ದು ಒಂದಷ್ಟು ಹೊತ್ತು ರಸ್ತೆ ಬದಿಯಲ್ಲಿ ಜಟಾಪಟಿಗೆ ಕಾರಣವಾಯಿತು. ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿಗೆ ನಿನ್ನ ಮೇಲೆ ಎಫ್ಐಆರ್ ಹಾಕಿ ಒದ್ದು ಒಳಗೆ ಹಾಕುತ್ತೇನೆ, ಭಾರೀ ಮಾತಾಡ್ತೀಯಾ, ಇಲೆಕ್ಷನ್ ನಡೀತಿದೆ, ನಾವು ನಮ್ಮ ಡ್ಯೂಟಿ ಮಾಡುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಕಾರ್ಯಕರ್ತರನ್ನು ದೂರಕ್ಕೆ ತಳ್ಳಿಕೊಂಡು ಹೋಗಿ ಬಿಟ್ಟಿದ್ದಾರೆ.
ಆನಂತರ, ಬಿಜೆಪಿ ಕಾರ್ಯಕರ್ತರು ಮಾಧ್ಯಮದವರ ಮೇಲೆಯೂ ಹರಿಹಾಯ್ದಿದ್ದು ಬಳಿಕ ಎಲ್ಲರನ್ನೂ ಪೊಲೀಸರು ಶಾಂತಗೊಳಿಸಿದ್ದಾರೆ. ಮತಗಟ್ಟೆ ಹೊರಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ.
#Mangalore Fight erupts between police and #BJP members during voting near #CapitanioSchool near Pumpwell. BJP #SandeepYekkur and Kankandy town inspector #TDNagraj had words of exchange when Sandeep was creating noisence during polling. Then video of this has gone viral pic.twitter.com/24trx1GYtq
— Headline Karnataka (@hknewsonline) April 26, 2024
Mangalore Fight erupts between police and BJP members during voting near Capitanio School near Pumpwell. BJP Sandeep Yekkur and Kankandy town inspector TD Nagraj had words of exchange when Sandeep was creating noisence during polling. Then video of this has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm