ಬ್ರೇಕಿಂಗ್ ನ್ಯೂಸ್
26-04-24 09:22 am Mangalore Correspondent ಕರಾವಳಿ
ಮಂಗಳೂರು, ಎ.25: ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಮತಗಟ್ಟೆ ಹೊರಗೆ ಮಾಧ್ಯಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ ನೀಡುತ್ತಿದ್ದಾಗ, ಅಲ್ಲಿ ಒಂದಷ್ಟು ಗುಂಪು ಸೇರಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪ್ರಶ್ನೆ ಮಾಡಲು ಬಂದಿದ್ದಾನೆ. ಮಂಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಬಳಿ ವಾಯ್ಸ್ ರೈಸ್ ಮಾಡಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಇನ್ಸ್ ಪೆಕ್ಟರ್, ಬಿಜೆಪಿ ಕಾರ್ಯಕರ್ತನ ಕಾಲರ್ ಹಿಡಿದು ಎಳೆದೊಯ್ದಿದ್ದಾರೆ.






ಇತರೇ ಪೊಲೀಸರು ಕೂಡ ಸೇರಿಕೊಂಡು ಎಳೆದೊಯ್ದಿದ್ದು ಒಂದಷ್ಟು ಹೊತ್ತು ರಸ್ತೆ ಬದಿಯಲ್ಲಿ ಜಟಾಪಟಿಗೆ ಕಾರಣವಾಯಿತು. ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿಗೆ ನಿನ್ನ ಮೇಲೆ ಎಫ್ಐಆರ್ ಹಾಕಿ ಒದ್ದು ಒಳಗೆ ಹಾಕುತ್ತೇನೆ, ಭಾರೀ ಮಾತಾಡ್ತೀಯಾ, ಇಲೆಕ್ಷನ್ ನಡೀತಿದೆ, ನಾವು ನಮ್ಮ ಡ್ಯೂಟಿ ಮಾಡುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಕಾರ್ಯಕರ್ತರನ್ನು ದೂರಕ್ಕೆ ತಳ್ಳಿಕೊಂಡು ಹೋಗಿ ಬಿಟ್ಟಿದ್ದಾರೆ.
ಆನಂತರ, ಬಿಜೆಪಿ ಕಾರ್ಯಕರ್ತರು ಮಾಧ್ಯಮದವರ ಮೇಲೆಯೂ ಹರಿಹಾಯ್ದಿದ್ದು ಬಳಿಕ ಎಲ್ಲರನ್ನೂ ಪೊಲೀಸರು ಶಾಂತಗೊಳಿಸಿದ್ದಾರೆ. ಮತಗಟ್ಟೆ ಹೊರಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ.
#Mangalore Fight erupts between police and #BJP members during voting near #CapitanioSchool near Pumpwell. BJP #SandeepYekkur and Kankandy town inspector #TDNagraj had words of exchange when Sandeep was creating noisence during polling. Then video of this has gone viral pic.twitter.com/24trx1GYtq
— Headline Karnataka (@hknewsonline) April 26, 2024
Mangalore Fight erupts between police and BJP members during voting near Capitanio School near Pumpwell. BJP Sandeep Yekkur and Kankandy town inspector TD Nagraj had words of exchange when Sandeep was creating noisence during polling. Then video of this has gone viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm