ಬ್ರೇಕಿಂಗ್ ನ್ಯೂಸ್
26-04-24 09:22 am Mangalore Correspondent ಕರಾವಳಿ
ಮಂಗಳೂರು, ಎ.25: ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಮತಗಟ್ಟೆ ಹೊರಗೆ ಮಾಧ್ಯಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ ನೀಡುತ್ತಿದ್ದಾಗ, ಅಲ್ಲಿ ಒಂದಷ್ಟು ಗುಂಪು ಸೇರಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪ್ರಶ್ನೆ ಮಾಡಲು ಬಂದಿದ್ದಾನೆ. ಮಂಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಬಳಿ ವಾಯ್ಸ್ ರೈಸ್ ಮಾಡಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಇನ್ಸ್ ಪೆಕ್ಟರ್, ಬಿಜೆಪಿ ಕಾರ್ಯಕರ್ತನ ಕಾಲರ್ ಹಿಡಿದು ಎಳೆದೊಯ್ದಿದ್ದಾರೆ.






ಇತರೇ ಪೊಲೀಸರು ಕೂಡ ಸೇರಿಕೊಂಡು ಎಳೆದೊಯ್ದಿದ್ದು ಒಂದಷ್ಟು ಹೊತ್ತು ರಸ್ತೆ ಬದಿಯಲ್ಲಿ ಜಟಾಪಟಿಗೆ ಕಾರಣವಾಯಿತು. ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿಗೆ ನಿನ್ನ ಮೇಲೆ ಎಫ್ಐಆರ್ ಹಾಕಿ ಒದ್ದು ಒಳಗೆ ಹಾಕುತ್ತೇನೆ, ಭಾರೀ ಮಾತಾಡ್ತೀಯಾ, ಇಲೆಕ್ಷನ್ ನಡೀತಿದೆ, ನಾವು ನಮ್ಮ ಡ್ಯೂಟಿ ಮಾಡುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಕಾರ್ಯಕರ್ತರನ್ನು ದೂರಕ್ಕೆ ತಳ್ಳಿಕೊಂಡು ಹೋಗಿ ಬಿಟ್ಟಿದ್ದಾರೆ.
ಆನಂತರ, ಬಿಜೆಪಿ ಕಾರ್ಯಕರ್ತರು ಮಾಧ್ಯಮದವರ ಮೇಲೆಯೂ ಹರಿಹಾಯ್ದಿದ್ದು ಬಳಿಕ ಎಲ್ಲರನ್ನೂ ಪೊಲೀಸರು ಶಾಂತಗೊಳಿಸಿದ್ದಾರೆ. ಮತಗಟ್ಟೆ ಹೊರಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ.
#Mangalore Fight erupts between police and #BJP members during voting near #CapitanioSchool near Pumpwell. BJP #SandeepYekkur and Kankandy town inspector #TDNagraj had words of exchange when Sandeep was creating noisence during polling. Then video of this has gone viral pic.twitter.com/24trx1GYtq
— Headline Karnataka (@hknewsonline) April 26, 2024
Mangalore Fight erupts between police and BJP members during voting near Capitanio School near Pumpwell. BJP Sandeep Yekkur and Kankandy town inspector TD Nagraj had words of exchange when Sandeep was creating noisence during polling. Then video of this has gone viral on social media.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm