ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm