ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm