ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm