ಬ್ರೇಕಿಂಗ್ ನ್ಯೂಸ್
26-04-24 12:11 pm Mangalore Correspondent ಕರಾವಳಿ
ಮಂಗಳೂರು, ಎ.26: ಮತಗಟ್ಟೆಯಲ್ಲಿ ಮೊಬೈಲ್ ನಿರ್ಬಂಧವಿದ್ದರೂ ಯುವಕನೊಬ್ಬ ಇವಿಎಂ ಮೆಶಿನ್ನಿನ ಫೋಟೊ ತೆಗೆದು ಜಾಲತಾಣದಲ್ಲಿ ಹಂಚಿಕೊಂಡು ಕಾನೂನು ಉಲ್ಲಂಘನೆ ಮಾಡಿದ್ದಾನೆ.
ಪುತ್ತೂರಿನ ಮತಗಟ್ಟೆಯೊಂದರಲ್ಲಿ ಘಟನೆ ನಡೆದಿದ್ದು ಕಾಂಗ್ರೆಸಿಗೆ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ವಾಟ್ಸಪ್ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನದ ಫೋಟೊ ಶೇರ್ ಮಾಡಿದ್ದಾನೆ.
ರಂಜಿತ್ ಬಂಗೇರ ಎಂಬ ಯುವಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಿರುವ ಫೋಟೊ ತೆಗೆದಿದ್ದು ಅದನ್ನು ಹಂಚಿಕೊಂಡಿದ್ದಾನೆ. ಯುವಕನ ಫೋಟೊ ವೈರಲ್ ಆಗಿದ್ದು ಕಾನೂನು ಉಲ್ಲಂಘನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
Loksabha elections, Puttur Man clicks photo of voting to congress from both goes viral in Mangalore
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm