ಬ್ರೇಕಿಂಗ್ ನ್ಯೂಸ್
26-04-24 12:11 pm Mangalore Correspondent ಕರಾವಳಿ
ಮಂಗಳೂರು, ಎ.26: ಮತಗಟ್ಟೆಯಲ್ಲಿ ಮೊಬೈಲ್ ನಿರ್ಬಂಧವಿದ್ದರೂ ಯುವಕನೊಬ್ಬ ಇವಿಎಂ ಮೆಶಿನ್ನಿನ ಫೋಟೊ ತೆಗೆದು ಜಾಲತಾಣದಲ್ಲಿ ಹಂಚಿಕೊಂಡು ಕಾನೂನು ಉಲ್ಲಂಘನೆ ಮಾಡಿದ್ದಾನೆ.
ಪುತ್ತೂರಿನ ಮತಗಟ್ಟೆಯೊಂದರಲ್ಲಿ ಘಟನೆ ನಡೆದಿದ್ದು ಕಾಂಗ್ರೆಸಿಗೆ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ವಾಟ್ಸಪ್ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನದ ಫೋಟೊ ಶೇರ್ ಮಾಡಿದ್ದಾನೆ.
ರಂಜಿತ್ ಬಂಗೇರ ಎಂಬ ಯುವಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಿರುವ ಫೋಟೊ ತೆಗೆದಿದ್ದು ಅದನ್ನು ಹಂಚಿಕೊಂಡಿದ್ದಾನೆ. ಯುವಕನ ಫೋಟೊ ವೈರಲ್ ಆಗಿದ್ದು ಕಾನೂನು ಉಲ್ಲಂಘನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
Loksabha elections, Puttur Man clicks photo of voting to congress from both goes viral in Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm