ಬ್ರೇಕಿಂಗ್ ನ್ಯೂಸ್
02-12-20 01:09 pm Mangalore Correspondent ಕರಾವಳಿ
ಮಂಗಳೂರು, ಡಿ.02 : ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಿ ದುರಂತ ಸಂಭವಿಸಿದ್ದರೂ, ಕೋಸ್ಟ್ ಗಾರ್ಡ್ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಮೀನು ವಹಿವಾಟು ಬಂದ್ ಮಾಡಿ ಮುಷ್ಕರ ನಡೆಸಲಾಗಿದೆ.
ಮಂಗಳೂರಿನ ದಕ್ಕೆ ಸೇರಿದಂತೆ ಬಹುತೇಕ ಮಾರುಕಟ್ಟೆಗಳಲ್ಲಿ ಮೀನು ವಹಿವಾಟು ಸಂಪೂರ್ಣ ಬಂದ್ ಆಗಿದೆ. ಮೀನಿನ ಮಾರುಕಟ್ಟೆಗಳಿಗೆ ಮೀನು ಪೂರೈಕೆ ಆಗಿಲ್ಲ. ಮೀನುಗಾರರು ಮತ್ತು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಮುಷ್ಕರ ಹೂಡಿದ್ದಾರೆ.


ದುರಂತದ ಬಳಿಕ ಕಾರ್ಯಾಚರಣೆ ಮಾಡುವಂತೆ ಅಧಿಕಾರಿಗಳು ಕೇವಲ ಪೋಸ್ ಕೊಟ್ಟಿದ್ದಾರೆ. ಯಾವುದೇ ಕಾರ್ಯಾಚರಣೆ ಮಾಡಿಲ್ಲ. ಮೀನುಗಾರರೇ ಕಾರ್ಯಾಚರಣೆ ಮಾಡಿದ್ದು. ಕೋಸ್ಟ್ ಗಾರ್ಡ್ ಪಡೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೀನುಗಾರ ಮುಖಂಡರು ಆರೋಪಿಸಿದ್ದಾರೆ.
ಮುಷ್ಕರ ಹೂಡಿ, ಬೆಳಗ್ಗೆ ನೂರಾರು ಜನರು ದಕ್ಕೆಯಲ್ಲಿ ಜಮಾಯಿಸಿದ್ದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ.
Mangalore Boat Capsized in Deep Sea, Fishermen stage protest and close harbour stating Negligence of Coast Gaurd in the rescue operation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am