ಬ್ರೇಕಿಂಗ್ ನ್ಯೂಸ್
26-04-24 02:18 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ ಒಂದು ಗಂಟೆಯ ವರೆಗೆ 48.1 ಶೇಕಡಾ ಮತದಾನ ದಾಖಲಾಗಿದೆ. ಬೆಳಗ್ಗಿನ ಅವಧಿಯಲ್ಲಿ ಅತಿ ಹೆಚ್ಚು ಜನರು ಮತದಾನ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ 50.01 ಶೇಕಡಾ, ಮೂಡುಬಿದ್ರೆ ಕ್ಷೇತ್ರದಲ್ಲಿ 45.1 ಶೇಕಡಾ, ಮಂಗಳೂರು ನಗರ ಉತ್ತರದಲ್ಲಿ 46.88 ಶೇಕಡಾ ಮತದಾನ ದಾಖಲಾಗಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 41.62 ಶೇಕಡಾ, ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ 47.83 ಶೇಕಡಾ, ಬಂಟ್ವಾಳ ಕ್ಷೇತ್ರದಲ್ಲಿ 50.13 ಶೇಕಡಾ, ಪುತ್ತೂರು ಕ್ಷೇತ್ರದಲ್ಲಿ 51.01, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ 53.31 ಶೇಕಡಾ ಮತದಾನ ದಾಖಲಾಗಿದೆ.

ಮಧ್ಯಾಹ್ನ ಬಿರು ಬಿಸಿಲು ಇರುವುದರಿಂದ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರದಲ್ಲಿಯೂ ಹೆಚ್ಚಿನ ಜನ ಉತ್ಸಾಹ ತೋರಿಲ್ಲ. ಹೊರಗಡೆ ತಿರುಗಾಡುವುದೇ ಕಷ್ಟ ಎನ್ನುವ ಸ್ಥಿತಿ ಇದೆ. ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇದ್ದು, ಬಿಸಿಲು ಅತಿಯಾಗಿ ಹೊಡೆಯುತ್ತಿರುವುದರಿಂದ ಜನರು ಬೆಳ್ಗಗೆ ಮತ್ತು ಸಂಜೆಯ ವೇಳೆಗೆ ಮತದಾನಕ್ಕೆ ಉತ್ಸಾಹ ತೋರಿದ್ದಾರೆ.
Mangalore DK voter turnout of 48.1 percent by 1 pm. 1.40 pm - 48.1% voter turnout in Dakshina Kannada and 46.43% in Udupi at 1 pm - (DK - Beltangady 50.01%, Bantwal 50.13%, Puttur 51.01%, Mangaluru 47.83%, Sullia 53.31%, Moodbidiri 45.1%, Mangaluru North 46.88%, and Mangaluru South 41.62%)
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm