ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm