ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm