ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.

ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.



ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am