ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.

ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.



ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm