ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm