ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm