ಬ್ರೇಕಿಂಗ್ ನ್ಯೂಸ್
26-04-24 09:28 pm Mangalore Correspondent ಕರಾವಳಿ
ಮಂಗಳೂರು, ಎ.26: ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.



ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಅವರ ಜ್ಯೇಷ್ಠ ಪುತ್ರ ಏಕಲವ್ಯ ಆರ್. ಕಟೀಲ್ ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ. 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುವುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಪೋಟೋ ಕ್ಲಿಕ್ಕಿಸಿ ಖುಷಿಪಟ್ಟರು.
Karkala youth voter Rohith kumar comes on Horse to cast his vote in karkala..people clicked photos with him and expressed joy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm