ಬ್ರೇಕಿಂಗ್ ನ್ಯೂಸ್
26-04-24 09:28 pm Mangalore Correspondent ಕರಾವಳಿ
ಮಂಗಳೂರು, ಎ.26: ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.



ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಅವರ ಜ್ಯೇಷ್ಠ ಪುತ್ರ ಏಕಲವ್ಯ ಆರ್. ಕಟೀಲ್ ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ. 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುವುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಪೋಟೋ ಕ್ಲಿಕ್ಕಿಸಿ ಖುಷಿಪಟ್ಟರು.
Karkala youth voter Rohith kumar comes on Horse to cast his vote in karkala..people clicked photos with him and expressed joy.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm