ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.





ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm