ಬ್ರೇಕಿಂಗ್ ನ್ಯೂಸ್
27-04-24 11:06 pm Mangalore Correspondent ಕರಾವಳಿ
ಮಂಗಳೂರು, ಎ.27: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಮನೆ ಬೆಳಗುವ ಜತೆಗೆ, ಕುಟುಂಬಗಳಲ್ಲಿ ಆತ್ಮಸ್ಥೈರ್ಯ ತುಂಬಿದೆ. ಇದು ನಮ್ಮ ಗೆಲುವಿಗೆ ಮುಖ್ಯ ಕಾರಣವಾಗಲಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ, ನೈಜ ವಿಚಾರವನ್ನು ಜನತೆಯ ಮುಂದಿಟ್ಟು ಪ್ರಚಾರ ಕಾರ್ಯ ನಡೆಸಿದ್ದೇವೆ. ಪಕ್ಷದ ನಾಯಕರು, ಕಾರ್ಯಕರ್ತರು ಕುಟುಂಬವಾಗಿ ಚುನಾವಣೆ ಎದುರಿಸಿದ್ದೇವೆ. ಪ್ರತಿಯೊಬ್ಬರೂ ನನ್ನ ಜತೆ ಸಹಕರಿಸಿದ್ದು, ಎದುರಾಳಿಗಳ ದ್ವೇಷಕ್ಕೆ ಪ್ರತಿಯಾಗಿ ಪ್ರೀತಿಯಿಂದ ಮತದಾರರ ಮನವೊಲಿಸುವ ಕಾರ್ಯ ಮಾಡಿದ್ದೇವೆ. ಪಕ್ಷದ ಪ್ರಚಾರ ಕಾರ್ಯದಲ್ಲಿ ಸಹಕರಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿಯವರು ಒಂದೂವರೆ ಲಕ್ಷದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಯಾರೂ ಸೋಲಲು ಸಿದ್ಧ ಇರುವುದಿಲ್ಲ. ಗೆಲ್ಲುವುದಕ್ಕಾಗಿಯೇ ಸ್ಪರ್ಧೆ ಮಾಡಿರುವುದು. ಆದರೆ ಬಿಜೆಪಿಯವರು ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ನಾವು ಇಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎಂದು ಈ ಹಿಂದೆ ಎಲ್ಲಿಯೂ ಹೇಳಿಲ್ಲ. ಜೂ. 4ರವರೆಗೆ ಎಲ್ಲರೂ ಸಂತೋಷದಿಂದ ಫಲಿತಾಂಶವನ್ನು ಎದುರು ನೋಡೋಣ ಎಂದರು.
ಕಾಂಗ್ರೆಸ್ ಈ ಹಿಂದೆಯಾಗಲಿ ಈ ಬಾರಿಯಾಗಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರಗಳು ಈ ಬಾರಿ ಚರ್ಚೆಯಾಗಿವೆ. ನಾನು ಯಾವತ್ತೂ ಜಾತಿ ಹೆಸರಿನಲ್ಲಿ ಮತ ಕೇಳಿಲ್ಲ. ಬದಲಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಶಕ್ತಿಯಾಗಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ಮತದಾರರನ್ನು ಮನವಿ ಮಾಡಿದ್ದೇನೆ. ಅದಕ್ಕವರು ಸ್ಪಂದಿಸಿರುವ ವಿಶ್ವಾಸವಿದೆ ಎಂದವರು ಹೇಳಿದರು. ಗೋಷ್ಟಿಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ ಜೈನ್, ಶಶಿಧರ ಹೆಗ್ಡೆ, ಶುಭೋದಯ ಆಳ್ವ, ಮುಹಮ್ಮದ್ ಉಪಸ್ಥಿತರಿದ್ದರು.
The Congress party's guarantee house has been lit up and the families have been instilled with confidence. This will be the main reason for our victory," said Padmaraj Ramayya, congress candidate from Dakshina Kannada.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm