ಬ್ರೇಕಿಂಗ್ ನ್ಯೂಸ್
02-12-20 04:39 pm Mangalore Correspondent ಕರಾವಳಿ
ಮಂಗಳೂರು, ಡಿ. 2: ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ನೂತನ ಅಧ್ಯಕ್ಷರಾಗಿ ಮಂಗಳೂರಿನ ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರನ್ನು ನೇಮಕ ಮಾಡಲಾಗಿದೆ. ಅವರು ಇಂದು ಬೆಂಗಳೂರಿನ ಯಶವಂತಪುರದ ಸಂಸ್ಥೆಯ ಆಡಳಿತ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ತೊಡಗಿಸಿಕೊಂಡಿದ್ದ ಸಂತೋಷ್ ಕುಮಾರ್ ಬೋಳಿಯಾರ್ ಅವರನ್ನು ಕರ್ನಾಟಕ ಸರಕಾರ ಉದ್ಯಮ ಸಂಸ್ಥೆಯಾದ ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್(ಲಿ) ನ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ನೇಮಕ ಮಾಡಿದ್ದಾರೆ.


ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ನನ್ನಂತಹ ಸಾಮಾನ್ಯನಿಗೂ ಸರಕಾರದ ಅಧೀನದ ಸಂಸ್ಥೆಯ ಅಧ್ಯಕ್ಷ ಸ್ಥಾನ ನೀಡಿರುವುದು ಅತೀವ ಸಂತಸ ತಂದಿದೆ.1945 ರಲ್ಲಿ ಮೈಸೂರು ಪ್ರಾಂತ್ಯದ ಸಮಯದಲ್ಲಿ ಹುಟ್ಟಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಯನ್ನು ಇನ್ನಷ್ಟು ಅಭಿವೃದ್ಧಿಯ ಪಥದ ಕಡೆ ಕೊಂಡೊಯ್ಯಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಈ ಸಂದರ್ಭದಲ್ಲಿ ಸಂತೋಷ್ ರೈ ಹೇಳಿದ್ದಾರೆ.
Mangalore BJP Leader Santosh Boliyur selected as Mysore Electrical Industries president.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm