ಬ್ರೇಕಿಂಗ್ ನ್ಯೂಸ್
02-12-20 04:39 pm Mangalore Correspondent ಕರಾವಳಿ
ಮಂಗಳೂರು, ಡಿ. 2: ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ನೂತನ ಅಧ್ಯಕ್ಷರಾಗಿ ಮಂಗಳೂರಿನ ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರನ್ನು ನೇಮಕ ಮಾಡಲಾಗಿದೆ. ಅವರು ಇಂದು ಬೆಂಗಳೂರಿನ ಯಶವಂತಪುರದ ಸಂಸ್ಥೆಯ ಆಡಳಿತ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ತೊಡಗಿಸಿಕೊಂಡಿದ್ದ ಸಂತೋಷ್ ಕುಮಾರ್ ಬೋಳಿಯಾರ್ ಅವರನ್ನು ಕರ್ನಾಟಕ ಸರಕಾರ ಉದ್ಯಮ ಸಂಸ್ಥೆಯಾದ ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್(ಲಿ) ನ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ನೇಮಕ ಮಾಡಿದ್ದಾರೆ.


ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ನನ್ನಂತಹ ಸಾಮಾನ್ಯನಿಗೂ ಸರಕಾರದ ಅಧೀನದ ಸಂಸ್ಥೆಯ ಅಧ್ಯಕ್ಷ ಸ್ಥಾನ ನೀಡಿರುವುದು ಅತೀವ ಸಂತಸ ತಂದಿದೆ.1945 ರಲ್ಲಿ ಮೈಸೂರು ಪ್ರಾಂತ್ಯದ ಸಮಯದಲ್ಲಿ ಹುಟ್ಟಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಯನ್ನು ಇನ್ನಷ್ಟು ಅಭಿವೃದ್ಧಿಯ ಪಥದ ಕಡೆ ಕೊಂಡೊಯ್ಯಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಈ ಸಂದರ್ಭದಲ್ಲಿ ಸಂತೋಷ್ ರೈ ಹೇಳಿದ್ದಾರೆ.
Mangalore BJP Leader Santosh Boliyur selected as Mysore Electrical Industries president.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am