ಬ್ರೇಕಿಂಗ್ ನ್ಯೂಸ್
28-04-24 03:36 pm Mangalore Correspondent ಕರಾವಳಿ
ಮಂಗಳೂರು, ಎ.28: ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿ ಚೆಕ್ ಪೋಸ್ಟ್ ಗಳಲ್ಲಿ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ. ಕರ್ನಾಟಕದ ಕೋಳಿ, ಕೋಳಿ ಮಾಂಸ, ಇತರ ಉತ್ಪನ್ನಗಳಿಗೆ ಕೇರಳವೇ ದೊಡ್ಡ ಮಾರುಕಟ್ಟೆ. ಕೇರಳದತ್ತ ತೆರಳಿ ಹಿಂದೆ ಬರುವ ವಾಹನಗಳನ್ನು ಗಡಿಭಾಗಗಳಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ವಾಹನಗಳನ್ನು ಗಡಿಭಾಗದಲ್ಲಿ ಸ್ಯಾನಿಟೈಜ್ ಮಾಡಿದ ನಂತರವೇ ಒಳಗೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಕ್ಕಿಗಳು ಅಥವಾ ಕೋಳಿಗಳು ಶಂಕಾಸ್ಪದ ಸಾವಿಗೀಡಾಗಿರುವುದು ಕಂಡುಬಂದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು. ಹಕ್ಕಿಜ್ವರ ತಡೆಯುವ ಕ್ರಮಗಳ ಬಗ್ಗೆ ಪಶುವೈದ್ಯರು ರೈತರಿಗೆ ಮಾಹಿತಿ ನೀಡಿದ್ದಾರೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸದ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಜಾಗೃತರಾಗಿರುವಂತೆ ತಿಳಿಸಿದ್ದೇವೆ. ದ.ಕ. ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರ ಇದ್ದರೂ ಕೋಳಿ ಮಾಂಸ ಸೇವನೆಯಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಫಾರ್ಮ್ ಗಳಲ್ಲಿ ಕೋಳಿಯಿಂದ ಹರಡುವ ಸಾಧ್ಯತೆ ಇರುತ್ತದೆ. ಆದರೆ ಈ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ. ಆದ್ದರಿಂದ ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಅರುಣ್ ಶೆಟ್ಟಿ ತಿಳಿಸಿದ್ದಾರೆ.
Following reports of a bird flu outbreak that has affected two panchayats in Alappuzha, the director of the health department has been instructed by State Health Minister Veena George to take the necessary action in accordance with the Kerala Public Health Act of 2023.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm