ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.


ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm