ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.


ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm