ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.
ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm