ಬ್ರೇಕಿಂಗ್ ನ್ಯೂಸ್
04-05-24 11:20 am Bangalore Correspondent ಕರಾವಳಿ
ಸುಳ್ಯ, ಮೇ.4: ಹತ್ತು ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮನೆಯಂಗಳದಲ್ಲೇ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಕಡೆ ಮಳೆಯಾಗಿತ್ತು. ಮಳೆ ಆರಂಭಕ್ಕೂ ಮೊದಲು ಸಿಡಿಲು, ಮಿಂಚು ಸಹಿತ ಗಾಳಿ ಬೀಸಿತ್ತು. ಮಳೆಗೆ ಅಡಿಕೆ ಒದ್ದೆಯಾಗುತ್ತದೆ ಎಂದು ಸೋಮಸುಂದರ್ ಮನೆಯಂಗಳದಲ್ಲಿ ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಇದೇ ಇವರಿಗೆ ಸಿಡಿಲು ಬಡಿದಿದ್ದು ತೀವ್ರ ಶಾಕ್ ಆಗಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಇವರು ಸುಬ್ರಹ್ಮಣ್ಯದಲ್ಲಿ ಕಾರು ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಹತ್ತು ದಿನಗಳ ಹಿಂದೆ ಮದುವೆಯಾಗಿದ್ದು ಹೊಸ ಬಾಳಿನ ಹೊಂಗನಸಿನಲ್ಲಿದ್ದರು. ಅಷ್ಟರಲ್ಲೇ ವಿಧಿಯ ಕರಾಳ ಆಟಕ್ಕೆ ತುತ್ತಾಗಿದ್ದಾರೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
A youth, who had entered wedlock 10 days ago, died after being struck by lightning in the courtyard of his house at Subramanya in Kadaba taluk.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm