ಬ್ರೇಕಿಂಗ್ ನ್ಯೂಸ್
04-05-24 12:41 pm Mangalore Correspondent ಕರಾವಳಿ
ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇನೆ, ಎಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ಬಾಂಬ್ ಇಟ್ಟಿದ್ದೇನೆ. ಅಲ್ಲದೆ, ಕೆಲವು ವಿಮಾನಗಳಲ್ಲಿಯೂ ಮೂರು ಸ್ಫೋಟಕ ಸಾಮಗ್ರಿಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತ ಆಗಲಿದೆ. ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ. ಟೆರರೈಜರ್ಸ್ 111 ಎನ್ನುವ ಗ್ರೂಪ್ ಇದರ ಹಿಂದಿದೆ. ಇದು ಕೇವಲ ಬೆದರಿಕೆ ಅಲ್ಲ, ಟೆರರೈಸರ್ಸ್ 111 ಈ ರಕ್ತಪಾತದ ಹಿಂದೆ ಇದೆ ಎಂಬುದಾಗಿ ಇಂಗ್ಲಿಷಿನಲ್ಲಿ ಬೆದರಿಕೆ ಹಾಕಲಾಗಿದೆ.
ಎಪ್ರಿಲ್ 29ರಂದು ಬೆದರಿಕೆ ಪತ್ರ ಬಂದಿದ್ದು, ಇದು ತಿಳಿಯುತ್ತಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ, ಬಜ್ಪೆ ಠಾಣೆಯಲ್ಲಿ ಬೆದರಿಕೆ ಸಂದೇಶದ ಬಗ್ಗೆ ಪ್ರಕರಣ ದಾಖಲಾಗಿದೆ. ಆದರೆ, ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿ ಹಂಚಿಕೊಂಡಿಲ್ಲ. ಬೆದರಿಕೆ ಪತ್ರ ಬಂದಿರುವುದನ್ನು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Mangalore Airport receives bomb threat via email, security briefed at airport. The mail was sent on April 29th when 22 airports such airport in India received such bomb threat. A case has been registered at Bajpe police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm