ಬ್ರೇಕಿಂಗ್ ನ್ಯೂಸ್
04-05-24 12:41 pm Mangalore Correspondent ಕರಾವಳಿ
ಮಂಗಳೂರು, ಮೇ 4: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಎಪ್ರಿಲ್ 29ರಂದು ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಉಗ್ರರ ಹೆಸರಿನಲ್ಲಿ ಇಮೇಲ್ ಸಂದೇಶ ಬರೆಯಲಾಗಿದ್ದು, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇನೆ, ಎಲ್ಲಿಯೂ ಕಾಣಿಸಿಕೊಳ್ಳದ ರೀತಿಯಲ್ಲಿ ಬಾಂಬ್ ಇಟ್ಟಿದ್ದೇನೆ. ಅಲ್ಲದೆ, ಕೆಲವು ವಿಮಾನಗಳಲ್ಲಿಯೂ ಮೂರು ಸ್ಫೋಟಕ ಸಾಮಗ್ರಿಗಳನ್ನು ಇಟ್ಟಿದ್ದೇನೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತ ಆಗಲಿದೆ. ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ. ಟೆರರೈಜರ್ಸ್ 111 ಎನ್ನುವ ಗ್ರೂಪ್ ಇದರ ಹಿಂದಿದೆ. ಇದು ಕೇವಲ ಬೆದರಿಕೆ ಅಲ್ಲ, ಟೆರರೈಸರ್ಸ್ 111 ಈ ರಕ್ತಪಾತದ ಹಿಂದೆ ಇದೆ ಎಂಬುದಾಗಿ ಇಂಗ್ಲಿಷಿನಲ್ಲಿ ಬೆದರಿಕೆ ಹಾಕಲಾಗಿದೆ.
ಎಪ್ರಿಲ್ 29ರಂದು ಬೆದರಿಕೆ ಪತ್ರ ಬಂದಿದ್ದು, ಇದು ತಿಳಿಯುತ್ತಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ, ಬಜ್ಪೆ ಠಾಣೆಯಲ್ಲಿ ಬೆದರಿಕೆ ಸಂದೇಶದ ಬಗ್ಗೆ ಪ್ರಕರಣ ದಾಖಲಾಗಿದೆ. ಆದರೆ, ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಸುದ್ದಿ ಹಂಚಿಕೊಂಡಿಲ್ಲ. ಬೆದರಿಕೆ ಪತ್ರ ಬಂದಿರುವುದನ್ನು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Mangalore Airport receives bomb threat via email, security briefed at airport. The mail was sent on April 29th when 22 airports such airport in India received such bomb threat. A case has been registered at Bajpe police station.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm