ಬ್ರೇಕಿಂಗ್ ನ್ಯೂಸ್
03-12-20 12:34 pm Mangalore Correspondent ಕರಾವಳಿ
ಬಂಟ್ವಾಳ, ಡಿ.3: ಹೆರಿಗೆಯಾಗಿ ಮಗುವಿನ ಜೊತೆಗೆ ತಾಯಿ ಆಟೋ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಆಟೋ ಉರುಳಿ ಬಿದ್ದು ಮೂರು ದಿನಗಳ ಹಸುಗೂಸು ದಾರುಣ ಸಾವು ಕಂಡ ಘಟನೆ ಬೆಂಜನಪದವು ಬಳಿಯ ಕಲ್ಪನೆ ತಿರುವಿನಲ್ಲಿ ನಡೆದಿದೆ.
ಗುರುಪುರ - ಕೈಕಂಬ ಮೂಲದ ಉಮೈರಾ ಎಂಬವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಬಿ.ಸಿ.ರೋಡ್ ಕಡೆ ಬರುವ ಆ್ಯಂಬುಲೆನ್ಸ್ ನಲ್ಲಿ ಬಂದು ಕೈಕಂಬದಲ್ಲಿ ಇಳಿದು ಅಲ್ಲಿಂದ ಗೂಡಿನಬಳಿ ನಿವಾಸಿಯೋರ್ವರ ಆಟೋದಲ್ಲಿ ತೆರಳಿದ್ದರು. ಆಟೋ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣದ ತಪ್ಪಿದ್ದು ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಉಮೈರಾ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು, ಐದನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
In a tragic incident a Three-Year old baby died after an Auto Toppled in Bantwal.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm