ಬ್ರೇಕಿಂಗ್ ನ್ಯೂಸ್
03-12-20 12:34 pm Mangalore Correspondent ಕರಾವಳಿ
ಬಂಟ್ವಾಳ, ಡಿ.3: ಹೆರಿಗೆಯಾಗಿ ಮಗುವಿನ ಜೊತೆಗೆ ತಾಯಿ ಆಟೋ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಆಟೋ ಉರುಳಿ ಬಿದ್ದು ಮೂರು ದಿನಗಳ ಹಸುಗೂಸು ದಾರುಣ ಸಾವು ಕಂಡ ಘಟನೆ ಬೆಂಜನಪದವು ಬಳಿಯ ಕಲ್ಪನೆ ತಿರುವಿನಲ್ಲಿ ನಡೆದಿದೆ.
ಗುರುಪುರ - ಕೈಕಂಬ ಮೂಲದ ಉಮೈರಾ ಎಂಬವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಬಿ.ಸಿ.ರೋಡ್ ಕಡೆ ಬರುವ ಆ್ಯಂಬುಲೆನ್ಸ್ ನಲ್ಲಿ ಬಂದು ಕೈಕಂಬದಲ್ಲಿ ಇಳಿದು ಅಲ್ಲಿಂದ ಗೂಡಿನಬಳಿ ನಿವಾಸಿಯೋರ್ವರ ಆಟೋದಲ್ಲಿ ತೆರಳಿದ್ದರು. ಆಟೋ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣದ ತಪ್ಪಿದ್ದು ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಉಮೈರಾ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು, ಐದನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
In a tragic incident a Three-Year old baby died after an Auto Toppled in Bantwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am