ಬ್ರೇಕಿಂಗ್ ನ್ಯೂಸ್
03-12-20 12:34 pm Mangalore Correspondent ಕರಾವಳಿ
ಬಂಟ್ವಾಳ, ಡಿ.3: ಹೆರಿಗೆಯಾಗಿ ಮಗುವಿನ ಜೊತೆಗೆ ತಾಯಿ ಆಟೋ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಆಟೋ ಉರುಳಿ ಬಿದ್ದು ಮೂರು ದಿನಗಳ ಹಸುಗೂಸು ದಾರುಣ ಸಾವು ಕಂಡ ಘಟನೆ ಬೆಂಜನಪದವು ಬಳಿಯ ಕಲ್ಪನೆ ತಿರುವಿನಲ್ಲಿ ನಡೆದಿದೆ.
ಗುರುಪುರ - ಕೈಕಂಬ ಮೂಲದ ಉಮೈರಾ ಎಂಬವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಬಿ.ಸಿ.ರೋಡ್ ಕಡೆ ಬರುವ ಆ್ಯಂಬುಲೆನ್ಸ್ ನಲ್ಲಿ ಬಂದು ಕೈಕಂಬದಲ್ಲಿ ಇಳಿದು ಅಲ್ಲಿಂದ ಗೂಡಿನಬಳಿ ನಿವಾಸಿಯೋರ್ವರ ಆಟೋದಲ್ಲಿ ತೆರಳಿದ್ದರು. ಆಟೋ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣದ ತಪ್ಪಿದ್ದು ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಉಮೈರಾ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು, ಐದನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
In a tragic incident a Three-Year old baby died after an Auto Toppled in Bantwal.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am