ಬ್ರೇಕಿಂಗ್ ನ್ಯೂಸ್
03-12-20 12:34 pm Mangalore Correspondent ಕರಾವಳಿ
ಬಂಟ್ವಾಳ, ಡಿ.3: ಹೆರಿಗೆಯಾಗಿ ಮಗುವಿನ ಜೊತೆಗೆ ತಾಯಿ ಆಟೋ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಆಟೋ ಉರುಳಿ ಬಿದ್ದು ಮೂರು ದಿನಗಳ ಹಸುಗೂಸು ದಾರುಣ ಸಾವು ಕಂಡ ಘಟನೆ ಬೆಂಜನಪದವು ಬಳಿಯ ಕಲ್ಪನೆ ತಿರುವಿನಲ್ಲಿ ನಡೆದಿದೆ.
ಗುರುಪುರ - ಕೈಕಂಬ ಮೂಲದ ಉಮೈರಾ ಎಂಬವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಬಿ.ಸಿ.ರೋಡ್ ಕಡೆ ಬರುವ ಆ್ಯಂಬುಲೆನ್ಸ್ ನಲ್ಲಿ ಬಂದು ಕೈಕಂಬದಲ್ಲಿ ಇಳಿದು ಅಲ್ಲಿಂದ ಗೂಡಿನಬಳಿ ನಿವಾಸಿಯೋರ್ವರ ಆಟೋದಲ್ಲಿ ತೆರಳಿದ್ದರು. ಆಟೋ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣದ ತಪ್ಪಿದ್ದು ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಉಮೈರಾ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು, ಐದನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
In a tragic incident a Three-Year old baby died after an Auto Toppled in Bantwal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am