ಬ್ರೇಕಿಂಗ್ ನ್ಯೂಸ್
03-12-20 01:13 pm Mangalore Correspondent ಕರಾವಳಿ
ಮಂಗಳೂರು, ಡಿ.3 : ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಲವ್ ಜಿಹಾದ್ ಪಿಡುಗಿನ ವಿರುದ್ಧ ಸಮಗ್ರವಾದ ಕಾನೂನು ಜಾರಿಗೆ ಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪಣಂಬೂರಿನಲ್ಲಿ ಪೊಲೀಸ್ ಕ್ವಾಟ್ರಸ್ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೃಹ ಸಚಿವರು, ಮಾಧ್ಯಮದ ಪ್ರಶ್ನೆಗೆ ಮೇಲಿನಂತೆ ಉತ್ತರ ನೀಡಿದ್ರು.
ಲವ್ ಜಿಹಾದ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಪಿಡುಗಾಗಿದೆ. ಇದರಿಂದ ಸಮಾಜದ ಸಾಮರಸ್ಯ, ಸ್ವಾಸ್ಥ್ಯ ಹಾಳಾಗಿದೆ. ಒಂದಷ್ಟು ಪ್ರಕರಣ ದಾಖಲಾಗಿದ್ದರೆ, ಅದೆಷ್ಟೋ ಪ್ರಕರಣಗಳು ದಾಖಲು ಆಗೇ ಇಲ್ಲ. ಇಂಥ ಪಿಡುಗಿನ ವಿರುದ್ಧ ಕಾನೂನು ತರುವುದು ಅವಶ್ಯವಾಗಿದ್ದು ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಕಾಯ್ದೆಯ ಅಂಶಗಳನ್ನು ನೋಡಿಕೊಂಡು ಸಮಗ್ರವಾದ ಕಾನೂನು ರಚನೆ ಮಾಡುತ್ತೇವೆ.
ಹಿಂದೆ ವರದಕ್ಷಿಣೆ ವಿರುದ್ಧ ಕಾನೂನು ಇರಲಿಲ್ಲ. ಹಾಗಂತ, ಅದೇ ಸಮಾಜದಲ್ಲಿ ಪಿಡುಗಾಗಿ ಬಂತು. ಹಾಗಾಗಿ ಏಂಟಿ ಡೌರಿ ಆ್ಯಕ್ಟ್ ಜಾರಿಗೆ ತರಲಾಯ್ತು. ಅದೇ ರೀತಿ ಲವ್ ಜಿಹಾದ್ ಸಮಾಜಕ್ಕೆ ಅಂಟಿದ ಪಿಡುಗಾಗಿದ್ದು ಈ ಬಗ್ಗೆ ಕೋರ್ಟ್ ಕೂಡ ವ್ಯಾಖ್ಯಾನ ಮಾಡಿದೆ ಎಂದು ಹೇಳಿದರು.

ಗಾಂಧೀಜಿ ಕಾಲದಲ್ಲೇ ಗೋಹತ್ಯೆ ನಿಷೇಧ ಆಗಬೇಕೆಂಬ ಆಗ್ರಹ ಅನೇಕ ಇತ್ತು. ಆದರೆ, ಕಾನೂನಿನಲ್ಲಿ ಲೋಪ ಆಯ್ತು. ಈಗ ಪಶು ವೈದ್ಯರು, ರೈತರು, ಸಮಾಜದ ಪ್ರಮುಖರು, ಕಾನೂನು ತಜ್ಞರಿಂದ ವರದಿ ಕೇಳಿದ್ದು ಸಮಗ್ರವಾದ ಕಾಯ್ದೆ ಒಂದನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.
ರಾತ್ರಿ ಬೀಟ್ ಗೆ ಡಿಸಿಪಿ ಶ್ರೇಣಿಯ ಅಧಿಕಾರಿಗಳ ನಿಯೋಜನೆ !
ಮಂಗಳೂರಿನಲ್ಲಿ ಗೋಡೆ ಬರಹದ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುತ್ತೇವೆ. ಈ ರೀತಿಯ ಪ್ರಕರಣ ಮರು ಕಳಿಸದಂತೆ ಕ್ರಮ ವಹಿಸಲಾಗುವುದು. ರಾತ್ರಿ ವೇಳೆಗೆ ಪೊಲೀಸ್ ಬೀಟ್ ಹೆಚ್ಚಿಸಲಾಗುವುದು. ಡಿಸಿಪಿ ರೇಂಜ್ ಅಧಿಕಾರಿಗಳನ್ನು ನೈಟ್ ಬೀಟ್ ಹಾಕಲು ಸೂಚಿಸಿದ್ದೇನೆ. ನಗರದ ಡಾರ್ಕ್ ಸ್ಪಾಟ್ ಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುವುದು. ಸ್ಮಾರ್ಟ್ ಸಿಟಿಯಡಿ 1500 ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
Law against Love Jihad will certainly be executed in Karnataka said Home Minister Bommai during his visit to Udupi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am