ಬ್ರೇಕಿಂಗ್ ನ್ಯೂಸ್
03-12-20 01:13 pm Mangalore Correspondent ಕರಾವಳಿ
ಮಂಗಳೂರು, ಡಿ.3 : ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಲವ್ ಜಿಹಾದ್ ಪಿಡುಗಿನ ವಿರುದ್ಧ ಸಮಗ್ರವಾದ ಕಾನೂನು ಜಾರಿಗೆ ಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪಣಂಬೂರಿನಲ್ಲಿ ಪೊಲೀಸ್ ಕ್ವಾಟ್ರಸ್ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೃಹ ಸಚಿವರು, ಮಾಧ್ಯಮದ ಪ್ರಶ್ನೆಗೆ ಮೇಲಿನಂತೆ ಉತ್ತರ ನೀಡಿದ್ರು.
ಲವ್ ಜಿಹಾದ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಪಿಡುಗಾಗಿದೆ. ಇದರಿಂದ ಸಮಾಜದ ಸಾಮರಸ್ಯ, ಸ್ವಾಸ್ಥ್ಯ ಹಾಳಾಗಿದೆ. ಒಂದಷ್ಟು ಪ್ರಕರಣ ದಾಖಲಾಗಿದ್ದರೆ, ಅದೆಷ್ಟೋ ಪ್ರಕರಣಗಳು ದಾಖಲು ಆಗೇ ಇಲ್ಲ. ಇಂಥ ಪಿಡುಗಿನ ವಿರುದ್ಧ ಕಾನೂನು ತರುವುದು ಅವಶ್ಯವಾಗಿದ್ದು ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಕಾಯ್ದೆಯ ಅಂಶಗಳನ್ನು ನೋಡಿಕೊಂಡು ಸಮಗ್ರವಾದ ಕಾನೂನು ರಚನೆ ಮಾಡುತ್ತೇವೆ.
ಹಿಂದೆ ವರದಕ್ಷಿಣೆ ವಿರುದ್ಧ ಕಾನೂನು ಇರಲಿಲ್ಲ. ಹಾಗಂತ, ಅದೇ ಸಮಾಜದಲ್ಲಿ ಪಿಡುಗಾಗಿ ಬಂತು. ಹಾಗಾಗಿ ಏಂಟಿ ಡೌರಿ ಆ್ಯಕ್ಟ್ ಜಾರಿಗೆ ತರಲಾಯ್ತು. ಅದೇ ರೀತಿ ಲವ್ ಜಿಹಾದ್ ಸಮಾಜಕ್ಕೆ ಅಂಟಿದ ಪಿಡುಗಾಗಿದ್ದು ಈ ಬಗ್ಗೆ ಕೋರ್ಟ್ ಕೂಡ ವ್ಯಾಖ್ಯಾನ ಮಾಡಿದೆ ಎಂದು ಹೇಳಿದರು.

ಗಾಂಧೀಜಿ ಕಾಲದಲ್ಲೇ ಗೋಹತ್ಯೆ ನಿಷೇಧ ಆಗಬೇಕೆಂಬ ಆಗ್ರಹ ಅನೇಕ ಇತ್ತು. ಆದರೆ, ಕಾನೂನಿನಲ್ಲಿ ಲೋಪ ಆಯ್ತು. ಈಗ ಪಶು ವೈದ್ಯರು, ರೈತರು, ಸಮಾಜದ ಪ್ರಮುಖರು, ಕಾನೂನು ತಜ್ಞರಿಂದ ವರದಿ ಕೇಳಿದ್ದು ಸಮಗ್ರವಾದ ಕಾಯ್ದೆ ಒಂದನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.
ರಾತ್ರಿ ಬೀಟ್ ಗೆ ಡಿಸಿಪಿ ಶ್ರೇಣಿಯ ಅಧಿಕಾರಿಗಳ ನಿಯೋಜನೆ !
ಮಂಗಳೂರಿನಲ್ಲಿ ಗೋಡೆ ಬರಹದ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುತ್ತೇವೆ. ಈ ರೀತಿಯ ಪ್ರಕರಣ ಮರು ಕಳಿಸದಂತೆ ಕ್ರಮ ವಹಿಸಲಾಗುವುದು. ರಾತ್ರಿ ವೇಳೆಗೆ ಪೊಲೀಸ್ ಬೀಟ್ ಹೆಚ್ಚಿಸಲಾಗುವುದು. ಡಿಸಿಪಿ ರೇಂಜ್ ಅಧಿಕಾರಿಗಳನ್ನು ನೈಟ್ ಬೀಟ್ ಹಾಕಲು ಸೂಚಿಸಿದ್ದೇನೆ. ನಗರದ ಡಾರ್ಕ್ ಸ್ಪಾಟ್ ಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುವುದು. ಸ್ಮಾರ್ಟ್ ಸಿಟಿಯಡಿ 1500 ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
Law against Love Jihad will certainly be executed in Karnataka said Home Minister Bommai during his visit to Udupi.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am