ಬ್ರೇಕಿಂಗ್ ನ್ಯೂಸ್
06-05-24 01:30 pm Mangalore Correspondent ಕರಾವಳಿ
ಮಂಗಳೂರು, ಮೇ 6: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕಲಾವಿದರ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ(69) ಅಲ್ಫಕಾಲದ ಅನಾರೋಗ್ಯದಿಂದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು.
ಸಣ್ಣ ಕತೆ ಮತ್ತು ಲಲಿತ ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್, ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ.ಟಿ.ಎಂ.ಎ. ಫೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿಸೋಜ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶು ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್ ಕಟೀಲ್, ಕವಿ, ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Renowned Konkani writer and KWAA president Ronald Sequeira, known as ‘Sikeram Surathkal’, breathed his last on Monday May 6. He was 70. Sequeira, who had been under medical care, breathed his last in the early hours of the morning, Sequeira, a prominent figure in Konkani literature, served as the president of the Konkani Writers' and Artists' Association (KWAA) and leaves behind a legacy of profound contributions to the cultural landscape.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm