ಬ್ರೇಕಿಂಗ್ ನ್ಯೂಸ್
06-05-24 02:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಕಾರಿನ ಚಾಲಕನಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ತಡೆದು ಅದರ ಚಾಲಕನಿಗೆ ಹಲ್ಲೆ ನಡೆಸಿ, ಬಸ್ಸಿಗೆ ಹಾನಿಗೈದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಬಸ್ ಚಾಲಕನಾಗಿದ್ದು, ಹಲ್ಲೆ ಘಟನೆ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಮಡಿಕೇರಿಯ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್, ಭಾನುವಾರ ಸಂಜೆ ಸುಮಾರು 4 ಗಂಟೆಗೆ ಬಂಟ್ವಾಳ ಕಳೆದು ದಾಸಕೋಡಿಗೆ ತಲುಪಿದಾಗ ಎರಡು ಕಾರುಗಳಲ್ಲಿ ಯುವಕರು ಅಡ್ಡಗಟ್ಟಿದ್ದಾರೆ. ಕೆ.ಎ.03 ಎಮ್ .ಕೆ.8149 ಮತ್ತು ಕೆ.ಎ.05 ಎ.ಎನ್.6722 ನೋಂದಣಿಯ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿ, ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Ksrtc bus Driver assaulted for not giving way near Bantwal in Mangalore. Youths in the car stopped the Bus for not giving the way. The video of this has gone viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm