ಬ್ರೇಕಿಂಗ್ ನ್ಯೂಸ್
07-05-24 02:34 pm Mangalore Correspondent ಕರಾವಳಿ
ಬಂಟ್ವಾಳ, ಮೇ.7: ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ.
ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ರೂಮ್ ಮಾಡಿದ್ದ ಯುವಕ ಮೇ 6ರಂದು ರಾತ್ರಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.
ಆನ್ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ಹಣ ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.
Mangalore Love failure, 30 year old commits suicide at lodge in Bantwal. The deceased has been identified as Prajwal from Attavar.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 04:11 pm
Mangalore Correspondent
Dr Dhananjay Sarji in Mangalore, Vidhan Paris...
19-05-24 03:34 pm
Mangalore, MLA Harish poonja, Belthangady vid...
19-05-24 12:13 pm
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm