ಬ್ರೇಕಿಂಗ್ ನ್ಯೂಸ್
07-05-24 02:34 pm Mangalore Correspondent ಕರಾವಳಿ
ಬಂಟ್ವಾಳ, ಮೇ.7: ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ.
ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ರೂಮ್ ಮಾಡಿದ್ದ ಯುವಕ ಮೇ 6ರಂದು ರಾತ್ರಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.
ಆನ್ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ಹಣ ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.
Mangalore Love failure, 30 year old commits suicide at lodge in Bantwal. The deceased has been identified as Prajwal from Attavar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm