ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.


ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm