ಬ್ರೇಕಿಂಗ್ ನ್ಯೂಸ್
08-05-24 08:11 pm Mangalore Correspondent ಕರಾವಳಿ
ಮಂಗಳೂರು, ಮೇ.8: ನಗರದ ಎಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಪದವಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉಡುಪಿ ಜಿಲ್ಲೆಯ ಉಪ್ಪೂರು ಮೂಲದ ನಿತೇಶ್ ರಾವ್ (20) ಮೃತ ಯುವಕ. ಎರಡನೇ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ನಿತೇಶ್, ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದ. ಇದರಿಂದ ಸ್ವಲ್ಪ ಖಿನ್ನನಾಗಿದ್ದು ಹಾಸ್ಟೆಲ್ ನಲ್ಲಿ ಇತರರೊಂದಿಗೆ ಬೆರೆಯದೇ ಒಬ್ಬಂಟಿಯಾಗಿರುತ್ತಿದ್ದ. ಇಂದು ಬೆಳಗ್ಗೆ 10.30ರ ವೇಳೆಗೆ ಇತರ ವಿದ್ಯಾರ್ಥಿಗಳು ಹಾಸ್ಟೆಲ್ ಕಟ್ಟಡದ ಕೆಳಗಡೆ ಇದ್ದಾಗ ಈತ ಮೇಲ್ಭಾಗದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ವರ್ಷಗಳಿಂದ ಮಂಗಳೂರಿನಲ್ಲಿದ್ದು ಕಲಿಯುತ್ತಿದ್ದ ನಿತೇಶ್ ತಂದೆ ಐದು ವರ್ಷಗಳ ಹಿಂದೆ ತೀರಿಕೊಂಡಿದ್ದರು. ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ. ಆತ್ಮಹತ್ಯೆಗೆ ಬೇರಾವುದೇ ಕಾರಣ ಇದೆಯೇ ಎನ್ನುವ ಬಗ್ಗೆ ಆತನ ಮೊಬೈಲನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾಯಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
20 year old student of AJ engineering College comet suicide at hostel in Mangalore. The diseased as been identified as Nitish Rao. It is said that he had failed in two subjects recently and was in depression.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm