ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm