ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm